*ಎಂಆರ್ ಪಿ ದರದಲ್ಲಿ ಬೇಳೆಕಾಳು ವಿತರಣೆ ವಾಹನಕ್ಕೆ ಸಚಿವ ಪ್ರಲ್ಹಾದ ಜೋಶಿ ಚಾಲನೆ*

ದೀಪಾವಳಿ ಹಬ್ಬಕ್ಕೆ ಕಡಿಮೆ ಬೆಲೆಗೆ ಭಾರತ್ ಅಕ್ಕಿ, ಭಾರತ್ ಬೇಳೆ ವಿತರಣೆಗೆ ಕ್ರಮ ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಗ್ರಾಹಕರಿಗೆ ಕೈಗೆಟುಕುವ ಬೆಲೆಯಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳನ್ನು ವಾಹನಗಳ ಮೂಲಕ … Continue reading *ಎಂಆರ್ ಪಿ ದರದಲ್ಲಿ ಬೇಳೆಕಾಳು ವಿತರಣೆ ವಾಹನಕ್ಕೆ ಸಚಿವ ಪ್ರಲ್ಹಾದ ಜೋಶಿ ಚಾಲನೆ*