*ದೆಹಲಿ ಸಿಎಂ ಅಭ್ಯರ್ಥಿ ಇಂದೇ ಘೋಷಣೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ಆಪ್ ಪಕ್ಷವನ್ನು ಬಗ್ಗು ಬಡಿದು ಗೆಲುವು ದಾಖಲಿಸಿದ ಕೇಸರಿಪಡೆ ಸದ್ಯ ಸರ್ಕಾರ ರಚನೆಯತ್ತ ಕಸರತ್ತು ಆರಂಭಿಸಿದೆ. ಬಹುತೇಕ ಒಂದೆರೆಡು ದಿನಗಳಲ್ಲಿ ದೆಹಲಿ ಸಿಎಂ ಆಯ್ಕೆಯಾಗುವ ಸಾಧ್ಯತೆ ಇದೆ. ಸಿಎಂ ಸ್ಥಾನಕ್ಕೆ ಯಾರು ಆಯ್ಕೆಯಾಗುತ್ತಾರೆ ಎಂಬುದೇ ದೊಡ್ಡ ಕುತೂಹಲಕ್ಕೆ ಕಾರಣವಾಗಿದೆ. ಮೂರು ಬಾರಿ ಸತತವಾಗಿ ಗೆದ್ದಿರುವ ವಿಜೇಂದರ್ ಗುಪ್ತಾ ಹಾಗೂ ಪರ್ವೇಶ್ ವರ್ಮಾ ನಡುವೆ ಸಿಎಂ ಸ್ಥಾನಕ್ಕೆ ಸ್ಪರ್ಧೆ ಉದ್ಭವಿಸಬಹುದು ಎನ್ನಲಾಗುತ್ತಿದೆ.Home add -Advt ಕರೋಲ್ ಬಾಗ್ ನಿಂದ ಗೆದ್ದಿರುವ ದುಷ್ಯಂತ ಗೌತಮ್ ಬಿಜೆಪಿಯ … Continue reading *ದೆಹಲಿ ಸಿಎಂ ಅಭ್ಯರ್ಥಿ ಇಂದೇ ಘೋಷಣೆ ಸಾಧ್ಯತೆ*
Copy and paste this URL into your WordPress site to embed
Copy and paste this code into your site to embed