*ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲು: ಬಿಜೆಪಿ ಅಭ್ಯರ್ಥಿ ಗೆಲುವು*
ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಆಮ್ ಅದ್ಮಿ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲನುಭವಿಸಿದ್ದು, ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಜಂಗ್ ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮನೀಶ್ ಸಿಸೋಡಿಯಾ ಕೂಡ ಸೋಲನುಭವಿಸಿದ್ದಾರೆ. ದೆಹಲಿ ವಿಧನಸಭಾ ಚುನವಾಣೆಯಲ್ಲಿ ಆಮ್ ಆದ್ಮಿ ಪಕ್ಷ ಮುಖ ಭಂಗ ಅನುಭವಿಸಿದ್ದು, ಬಿಜೆಪಿ ಗೆಲುವು ಬಹುತೇಕ ಖಚಿತವಾಗಿದೆ. 47 ಕ್ಷೇತ್ರಗಳಲ್ಲಿ ಬಿಜೆಪಿ … Continue reading *ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲು: ಬಿಜೆಪಿ ಅಭ್ಯರ್ಥಿ ಗೆಲುವು*
Copy and paste this URL into your WordPress site to embed
Copy and paste this code into your site to embed