*ಪ್ರಜಾಪ್ರಭುತ್ವ ದಿನ: 2,500ಕಿ.ಮೀ ಉದ್ದದ ಮಾನವ ಸರಪಳಿ ರಚನೆ*

ಪ್ರಗತಿವಾಹಿನಿ ಸುದ್ದಿ: ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಸೆ. 15 ರಂದು ಬೀದರ್‌ನ ಬಸವ ಕಲ್ಯಾಣದ ಅನುಭವ ಮಂಟಪದಿಂದ ಚಾಮರಾಜನಗರದವರೆಗೂ 2,500ಕಿ.ಮೀ ಉದ್ದದ ಮಾನವ ಸರಪಳಿ ರಚಿಸಲಿದೆ.‌ ಈ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದಲ್ಲಿ 25 ಲಕ್ಷ ಜನ ಸೇರುವ  ನಿರೀಕ್ಷೆ ಇದೆ.‌  ಮಾನವ ಸರಪಳಿ ನಿರ್ಮಾಣವು ವಿನೂತನ ಪ್ರಯೋಗವಾಗಿದ್ದು, ಜಾತಿ, ಧರ್ಮ, ವರ್ಗಗಳ ಭೇದವಿಲ್ಲದೆ ಎಲ್ಲ ಜನರೂ ಒಟ್ಟಾಗಿ 2,500 ಕಿ.ಮೀ ಉದ್ದದವರೆಗೂ ಕೈಕೈ ಹಿಡಿದು ನಿಲ್ಲಲಿದ್ದಾರೆ. ಇದು ವಿಶ್ವದಾಖಲೆಯಾಗಲಿದೆ ಎಂದು ರಾಜ್ಯ … Continue reading *ಪ್ರಜಾಪ್ರಭುತ್ವ ದಿನ: 2,500ಕಿ.ಮೀ ಉದ್ದದ ಮಾನವ ಸರಪಳಿ ರಚನೆ*