*ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ ನಾಶ: ಸಚಿವ ಮಹಾದೇವಪ್ಪ*

ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಚಿವ ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯೆ ನೀಡಿದ್ದು, ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ ನಾಶವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೇಳಲು ಇವರ್ಯಾರು? ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ಐಟಿ ಹಾಗೂ ಸಿಬಿಐ ದಾಳಿ ನಡೆಸುತ್ತಿದೆ. ಇದರಿಂದ ಪ್ರಜಾ ಪ್ರಭುತ್ವ ನಾಶವಾಗುತ್ತಿದೆ ಎಂದು ಗುಡುಗಿದರು. ತನಿಖಾ ಸಂಸ್ಥೆಗಳು ಕೇಂದ್ರ … Continue reading *ಇಡಿ ಮತ್ತು ಸಿಬಿಐನಿಂದ ಪ್ರಜಾಪ್ರಭುತ್ವ ನಾಶ: ಸಚಿವ ಮಹಾದೇವಪ್ಪ*