*ಸಮಾಜದ ಪ್ರತಿಯೊಬ್ಬರಿಗೂ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ: ಶಾಸಕ ಆಸೀಫ್ ಸೇಠ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಪ್ರಜೆಗಳ ಆಡಳಿತಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿ’ಯಲ್ಲಿದ್ದು, ಸಮಾಜದ ಪ್ರತಿಯೊಬ್ಬರಿಗೂ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಏಕತೆ ಮತ್ತು ಸಮಾನತೆಯ ಸಂಕೇತವಾಗಿದೆ ಎಂದು ಬೆಳಗಾವಿ ಉತ್ತರ ವಿಧಾನಸಭಾ ಮತ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಸುವರ್ಣ ವಿಧಾನಸೌಧ ಸೆಂಟ್ರಲ್ ಹಾಲ್ ನಲ್ಲಿ ಸೋಮವಾರ (ಸೆ.15) ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-2025 ಕಾರ್ಯಕ್ರಮದಲ್ಲಿ … Continue reading *ಸಮಾಜದ ಪ್ರತಿಯೊಬ್ಬರಿಗೂ ಎಲ್ಲ ಕ್ಷೇತ್ರಗಳಲ್ಲಿ ಸಮಾನತೆ ತರುವುದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯ: ಶಾಸಕ ಆಸೀಫ್ ಸೇಠ್*