*ಮತ್ತೆ ವಕ್ಕರಿಸಿದ ಡೆಂಗ್ಯೂ: 136 ಜನರಲ್ಲಿ ರೋಗ ಪತ್ತೆ*

ಬೆಳಗಾವಿ ವಿಭಾಗದ ಹವಾಮಾನ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಕುಡಿಯುವ ನೀರು ಕೊರತೆಯಾಗದಂತೆ ನಿಗಾ ವಹಿಸಬೇಕು: ಡಾ.ಜಿ.ಪರಮೇಶ್ವರHome add -Advt ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯಾದ್ಯಂತ ಮುಂಗಾರು ವಾಡಿಕೆಗಿಂತ ಕಡೆಮೆಯಾಗಿದ್ದು, ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ನಿಗಾವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉದ್ಬವಿಸಿದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರವೆಲ್‌ಗಳ ಮೂಲಕ ನೀರು ಪೂರೈಕೆಗೆ ಕೂಡಲೆ ಕ್ರಮ ವಹಿಸುವಂತೆ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ ಸುವರ್ಣ … Continue reading *ಮತ್ತೆ ವಕ್ಕರಿಸಿದ ಡೆಂಗ್ಯೂ: 136 ಜನರಲ್ಲಿ ರೋಗ ಪತ್ತೆ*