*BREAKING: ಕಣ್ಣು ನೋವೆಂದು ಒಂದು ದಿನ ರಜೆ ಹಾಕಿದ್ದಕ್ಕೆ ಪ್ರಾಧ್ಯಾಪಕರಿಂದ ವ್ಯಂಗ್ಯ-ಅವಮಾನ: ಮನನೊಂದ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಡೆಂಟಲ್ ಕಾಲೇಜು ವಿದ್ಯಾರ್ಥಿನಿಯೋರ್ವಳು ಆಡಳಿತ ಮಂಡಳಿಯ, ಪ್ರಾಧ್ಯಾಪಕರ ಅವಮಾನ, ಕಿರುಕುಳಕ್ಕೆ ನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಬೆಂಗಳೂರಿನ ಹೊವಲಯದ ಬೊಮ್ಮನಹಳ್ಳಿಯಲ್ಲಿರುವ ಪ್ರತಿಷ್ಠಿತ ಖಾಸಗಿ ಡೆಂಟಲ್ ಕಾಲೇಜು ವಿದ್ಯಾರ್ಥಿನಿ 23 ವರ್ಷದ ಯಶಸ್ವಿನಿ ಆತ್ಮಹತ್ಯೆಗೆ ಶರಣಾದವಳು. ಕಣ್ಣು ನೋವಿನ ಕಾರಣಕ್ಕೆ ಯಶಸ್ವಿನಿ ಬುಧವಾರ ಕಾಲೇಜಿಗೆ ರಜೆ ಹಾಕಿದ್ದಳು. ಈ ಬಗ್ಗೆ ತಾಯಿಗೂ ತಿಳಿಸಿದ್ದಳು. ಗುರುವಾರ ಕಾಲೇಜಿಗೆ ಹೋದಾಗ ಆಕೆಯನ್ನು ಪ್ರಾಧ್ಯಾಪಕರು, ಪ್ರಾಂಶುಪಾಲರು ತೀವ್ರವಾಗಿ ಅವಮಾನಿಸಿದ್ದರು. ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ? ಎಷ್ಟು … Continue reading *BREAKING: ಕಣ್ಣು ನೋವೆಂದು ಒಂದು ದಿನ ರಜೆ ಹಾಕಿದ್ದಕ್ಕೆ ಪ್ರಾಧ್ಯಾಪಕರಿಂದ ವ್ಯಂಗ್ಯ-ಅವಮಾನ: ಮನನೊಂದ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ*