Belagavi NewsBelgaum NewsKannada NewsKarnataka News

*ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಅಧಿಕಾರ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು‌ ಗ್ರಾಹಕರ‌ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾಗಿ ಮಲ್ಲಿಕಾರ್ಜುನ ಅವರು ಮಂಗಳವಾರ(ಜು.16) ಅಧಿಕಾರ ಸ್ವೀಕರಿಸಿದರು.

ಜಂಟಿ ನಿರ್ದೇಶಕರಾಗಿದ್ದ ಶ್ರೀಶೈಲ್ ಕಂಕಣವಾಡಿ ಅವರು ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು. ನೂನತ ಉಪನಿರ್ದೇಶಕ ಮಲ್ಲಿಕಾರ್ಜುನ ಅವರಿಗೆ ನಿಕಟಪೂರ್ವ ಜಂಟಿ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಅವರು ಅಧಿಕಾರ ಹಸ್ತಾಂತರಿಸಿ ಶುಭ ಕೋರಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button