*ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಶೋಧದ ವೇಳೆ ಮರದಲ್ಲಿ ಹಗ್ಗ, ಸೀರೆ, ಮೂಳೆಗಳು ಪತ್ತೆ*
ನೇಣು ಬಿಗಿದ ಬಗ್ಗೆ ಶಂಕೆ ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ವಿಠಲ ಗೌಡ ತೋರಿಸಿರುವ ಬಂಗ್ಲಗುಡ್ಡದಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ನಡೆಸಿದ್ದು, ಈ ವೇಳೆ ರಾಶಿ ರಾಶಿ ಮೂಳೆಗಳು ಸಿಕ್ಕಿವೆ ಎಂದು ತಿಳಿದುಬಂದಿದೆ. ಬಂಗ್ಲಗುಡ್ಡದ ದಟ್ಟ ಅರಣ್ಯದಲ್ಲಿ 5 ಕಡೆ ಮೂಳೆಗಳು, ಬುರುಡೆ ಸಿಕ್ಕಿದೆ. ಇದೇ ವೇಳೆ ಒಂದು ಕಡೆ ಮರದ ಬಳಿ ಅಸ್ಥಿಪಂಜರ, ಹಿರಿಯ ನಾಗರಿಕರ ಕಾರ್ಡ್, ಮರದ ಮೇಲೆ ಎರಡು ಹಗ್ಗ, ಸೀರೆ ಪತ್ತೆಯಾಗಿದೆ. ನೇಣು ಬಿಗಿದಿರುವ ಅನುಮಾನ … Continue reading *ಧರ್ಮಸ್ಥಳ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಶೋಧದ ವೇಳೆ ಮರದಲ್ಲಿ ಹಗ್ಗ, ಸೀರೆ, ಮೂಳೆಗಳು ಪತ್ತೆ*
Copy and paste this URL into your WordPress site to embed
Copy and paste this code into your site to embed