*ಜಿಲ್ಲಾ ಆರೋಗ್ಯಾಧಿಕಾರಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿಯನ್ನು ಅಮಾನತುಗೊಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಡಾ.ಪ್ರಭುಲಿಂಗ ಮಾನಕರ್ ಅಮಾನತುಗೊಂಡಿರುವ ಡಿಹೆಚ್ಒ. ಡಾ.ಪ್ರಭುಲಿಂಗ ಅವರ ಯಾದಗಿರಿ ಮನೆ, ಕಚೇರಿ, ಕಲಬುರ್ಗಿ ನಿವಸಗಳ ಮೇಲೆ ಇತ್ತೀಚೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ಬೆಳವಣಿಗೆ ಬಳಿಕ ಇದೀಗ ಡಿಹೆಚ್ಒ ಡಾ.ಪ್ರಭುಲಿಂಗ ಅವರನ್ನು ಅಮಾನತು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ. *ಪತ್ನಿಯ ಕುತ್ತಿಗೆಗೆ ಕತ್ತಿಯಿಂದ ಹೊಡೆದು ನೃತ್ಯ ಮಾಡಿ ಅಟ್ಟಹಾಸ ಮೆರೆದ … Continue reading *ಜಿಲ್ಲಾ ಆರೋಗ್ಯಾಧಿಕಾರಿ ಸಸ್ಪೆಂಡ್*