*ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಸಚಿವರ ಪರದಾಟ:* *ಮಂಗಳೂರು ಪ್ರವಾಸ ರದ್ದುಗೊಳಿಸಿದ ದಿನೇಶ್ ಗುಂಡೂರಾವ್*

ಪ್ರಗತಿವಾಹಿನಿ ಸುದ್ದಿ: ಮಳೆ ಅವಾಂತರದಿಂದ ಸೃಷ್ಟಿಯಾಗಿರುವ ಟ್ರಾಫಿಕ್ ಜಾಮ್ ಬಿಸಿ ಆರೊಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ತಟ್ಟಿದೆ. ಇದರಿಂದಾಗಿ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನೇ ರದ್ದು ಮಾಡಿರುವ ಘಟನೆ ನಡೆದಿದೆ. ರಾಜಧಾನಿ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆ, ವಿಕೆಂಡ್ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್ ಸಂಭವಿಸಿದೆ. ಏರ್ ಪೋರ್ಟ್ ರಸ್ತೆಯಂತು ವಾಹನ ದಟ್ಟಣೆಯಿಂದಾಗಿ ಸಂಪೂರ್ಣ ಜಾಮ್ ಆಗಿದೆ. ಇದೇ ವೇಳೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲೆಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ … Continue reading *ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಸಚಿವರ ಪರದಾಟ:* *ಮಂಗಳೂರು ಪ್ರವಾಸ ರದ್ದುಗೊಳಿಸಿದ ದಿನೇಶ್ ಗುಂಡೂರಾವ್*