*ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಪತ್ನಿಗೆ ವಿಚ್ಛೇದನ ನೀಡುವಂತೆ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಕೌಟುಂಬಿಕ ನ್ಯಾಯಾಲಯ ವಜಾಗೊಳಿಸಿದೆ. ಕ್ರೌರ್ಯದ ಆಧಾರದಲ್ಲಿ ವಿಚ್ಚೇದನ ಕೋರಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಪತ್ನಿ ವಿರುದ್ಧ ಆರೋಪ ಸಾಬೀತು ಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಪತ್ನಿ ನಗರತ್ನ ವಿರುದ್ಧ ಗಂಭೀರ ಆರೋಪ ಮಾಡಿದ್ದ ದುನಿಯಾ ವಿಜಯ್, ಪತ್ನಿ ಟಾರ್ಚರ್ ನೀಡುತ್ತಿದ್ದಾಳೆ. ಆಕೆಗೆ ಜೀವನಾಂಶ ನೀಡಲು ಕೂಡ … Continue reading *ವಿಚ್ಛೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ*