*ಮಠ ಸಿನಿಮಾ ನಿರ್ದೇಶಕ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಮತ್ತೋರ್ವ ಖ್ಯಾತ ನಿರ್ದೇಶಕ ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 52 ವರ್ಷದ ಗುರುಪ್ರಸಾದ್, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಸಾಲಗಾರರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಳೆದ 8 ತಿಂಗಳಿಂದ ಅಪಾರ್ಟ್ ಮೆಂಟ್ ನಲ್ಲಿ ಗುರುಪ್ರಸಾದ್ ಒಬ್ಬರೇ ವಾಸವಾಗಿದ್ದರು ಎನ್ನಲಾಗಿದೆ. ಇತ್ತೀಚೆಗೆ ಅವರು ಎರಡನೇ ವಿವಾಹ ಕೂಡ ಆಗಿದ್ದರು. ಆರ್ಥಿಕ ಸಂಕಷ್ಟಕ್ಕೆ ನೊಂದು … Continue reading *ಮಠ ಸಿನಿಮಾ ನಿರ್ದೇಶಕ ಆತ್ಮಹತ್ಯೆಗೆ ಶರಣು*
Copy and paste this URL into your WordPress site to embed
Copy and paste this code into your site to embed