*ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ವಿಕಲಚೇತನರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆತ್ಮಸ್ಥೈರ್ಯ*
ಪ್ರಗತಿವಾಹಿನಿ ಸುದ್ದಿ: ವಿಕಲಚೇತನತೆ ವರವೂ ಅಲ್ಲ, ಶಾಪವೂ ಅಲ್ಲ. ದೇವರು ನಿಮಗೆ ಜೀವನದಲ್ಲಿ ನೀಡಿರುವ ಪರೀಕ್ಷೆ. ಇದನ್ನು ಮೆಟ್ಟಿನಿಂತ ಅನೇಕರು ಸಾಧನೆ ಮಾಡಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ನೀವೂ ಇದನ್ನು ಅನುಸರಿಸಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಕಲಚೇತನರಿಗೆ ಕಿವಿಮಾತು ಹೇಳಿದರು.Home add -Advt ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ವಿಶ್ವ ವಿಕಲಚೇತನರ ದಿನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಿಮ್ಮನ್ನು ದೇವರ ಮಕ್ಕಳು ಎಂದು ಕರೆದರು. ನಿಮಗೆ ಗಣಪತಿಯೇ … Continue reading *ದೇವರು ಕೊಟ್ಟಿರುವ ಪರೀಕ್ಷೆ ಗೆದ್ದು, ಸಾಧನೆ ಮಾಡಿ: ವಿಕಲಚೇತನರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಆತ್ಮಸ್ಥೈರ್ಯ*
Copy and paste this URL into your WordPress site to embed
Copy and paste this code into your site to embed