*ಇಬ್ಬರು ನಗರ ಸೇವಕರ ಅನರ್ಹ: ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಅಭಯ ಪಾಟೀಲ್ ಕಿಡಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ಅನರ್ಹ ವಿಚಾರಕ್ಕೆ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟೆನ್ನವರ ಅವರ ವಿರುದ್ಧ ದಕ್ಷಿಣ ಶಾಸಕ ಅಭಯ ಪಾಟೀಲ ಕಿಡಿಕಾರಿದ್ದು, ರಾಜ್ಯಪಾಲರಿಗೆ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ. ಬೆಳಗಾವಿ ತಿನಿಸು ಕಟ್ಟೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ 37 ಜನ ನಗರಸೇವಕರು ನನಗೆ ಆಪ್ತರೇ. ಆದರೆ, ಪ್ರಾದೇಶಿಕ ಆಯುಕ್ತರು ರಾಜಕೀಯ ಒತ್ತಡಕ್ಕಾಗಿ ನಗರ ಸೇವಕರಾದ ಮಂಗೇಶ ಪವಾರ ಮತ್ತು ಜಯಂತ ಜಾಧವ ಅವರ ವಿರುದ್ಧ ರಾಜಕೀಯ ಒತ್ತಡಕ್ಕಾಗಿ … Continue reading *ಇಬ್ಬರು ನಗರ ಸೇವಕರ ಅನರ್ಹ: ಪ್ರಾದೇಶಿಕ ಆಯುಕ್ತರ ಆದೇಶಕ್ಕೆ ಅಭಯ ಪಾಟೀಲ್ ಕಿಡಿ*
Copy and paste this URL into your WordPress site to embed
Copy and paste this code into your site to embed