Belagavi NewsBelgaum NewsKannada News

ಪರಿಹಾರಧನ ವಿತರಣೆ

ಪ್ರಗತಿವಾಹಿನಿ ಸುದ್ದಿ, ಯಕ್ಸಂಬಾ : ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ್ ಸೊಸಾಯಿಟಿ ಲಿ., ಯಕ್ಸಂಬಾ (ಮಲ್ಟಿ -ಸ್ಟೇಟ್)  ಶಾಖೆ ಯಕ್ಸಂಬಾ 1ರ ಸದಸ್ಯರಾದ ಪರಶುರಾಮ ಅಪ್ಪಾಸಾಬ ಬಾಡಕರ ಅಪಘಾತದಲ್ಲಿ ಮರಣ ಹೊಂದಿದ್ದರಿಂದ ಅವರ ವಾರಸುದಾರರಾದ ಅಪ್ಪಾಸಾಬ ಬಾಳು ಬಾಡಕರ ಇವರಿಗೆ ಪರಿಹಾರ ಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಂಸ್ಥೆಯ ಸಂಸ್ಥಾಪಕರು, ಸಹ ಸಂಸ್ಥಾಪಕರು, ಪ್ರಧಾನ ವ್ಯವಸ್ಥಾಪಕರು, ಉಪ ಪ್ರಧಾನ ವ್ಯವಸ್ಥಾಪಕರು ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕರಿಗೆ ಧನ್ಯವಾದಗಳನ್ನು ತಿಳಿಸಲಾಯಿತು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button