*ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅತಿವೃಷ್ಠಿ/ಪ್ರವಾಹ ಉಂಟಾಗಿದ್ದು, ಹಾನಿಗೊಳಗಾದ ಮನೆಗಳ ಸ್ಥಳಗಳನ್ನು ಮಹಜರು ಮಾಡಿ ವಸತಿ ನಿಗಮದ ಪೋರ್ಟಲ್‌ನಲ್ಲಿ ಮಾಹಿತಿ ಅಳವಡಿಸಿ, ತಕ್ಷಣವೇ ಪರಿಹಾರ ಒದಗಿಸಬೇಕು. ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಬಗ್ಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಜಂಟಿ ಸಮೀಕ್ಷೆ ನಡೆಸಿ ಪರಿಹಾರ ಪೋರ್ಟಲ್‌ನಲ್ಲಿ ಹಾನಿ ಕುರಿತ ದತ್ತಾಂಶ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಆ.13) ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ … Continue reading *ಮನೆ ಹಾನಿಗಳಿಗೆ ತಕ್ಷಣವೇ ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ*