ಕುಡಿಯುವ ನೀರು ಒದಗಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
ಬರ-ಪ್ರವಾಹ ನಿರ್ವಹಣೆ: ಅಧಿಕಾರಿಗಳ ಸಭೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕುಡಿಯುವ ನೀರಿನ ತೊಂದರೆ ಹಾಗೂ ಮುಂಗಾರು ವಿಳಂಬ ಒಂದೆಡೆಯಾದರೆ ನದಿತೀರದ ಗ್ರಾಮಗಳಲ್ಲಿ ಸಂಭವನೀಯ ಪ್ರವಾಹ ಭೀತಿ ಇನ್ನೊಂದೆಡೆ ಇದೆ. ಈ ಎರಡೂ ವಿಭಿನ್ನ ಸನ್ನಿವೇಶವನ್ನು ಸಮರ್ಪಕವಾಗಿ ನಿಭಾಯಿಸಲು ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದರು.Home add -Advt ಚಿಕ್ಕೋಡಿಯ ಲೋಕೋಪಯೋಗಿ ಇಲಾಖೆಯ ಸಭಾಂಗಣದಲ್ಲಿ ಸೋಮವಾರ(ಜೂ.12) ನಡೆದ ಕುಡಿಯುವ ನೀರು ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದ ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯ … Continue reading ಕುಡಿಯುವ ನೀರು ಒದಗಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
Copy and paste this URL into your WordPress site to embed
Copy and paste this code into your site to embed