*ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಒಂದು ದೇಶ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿರುವ ಮಕ್ಕಳು ಆರೋಗ್ಯ, ಪ್ರಜ್ಞಾವಂತ, ದೈಹಿಕವಾಗಿ, ಶಾರೀರಿಕವಾಗಿ ಸದೃಢವಾಗಿರಬೇಕು. ಗರ್ಭಿಣಿ ಹಾಗೂ ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿದಾಗ ಮಾತ್ರ ಆರೋಗ್ಯವಂತ ಮಕ್ಕಳ ಜನನವಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಳಿದರು.Home add -Advt ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಕುಮಾರ ಗಂಧರ್ವ … Continue reading *ಗರ್ಭಿಣಿ, ಬಾಣಂತಿ, ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*
Copy and paste this URL into your WordPress site to embed
Copy and paste this code into your site to embed