*ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ ಡಿಕೆ: ತಬ್ಬಿಕೊಂಡ ಸಿದ್ದು*
ಪ್ರಗತಿವಾಹಿನಿ ಸುದ್ದಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. Home add -Advt ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡ ಬೆನ್ನಲ್ಲೇ, ಇಂದು ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಆಯೋಜಿಸಲಾಗಿದ್ದ ಆಪ್ತ ಸಚಿವರು ಹಾಗೂ ಶಾಸಕರ ಉಪಹಾರ ಕೂಟದಲ್ಲಿ ಭಾವುಕ ಘಟನೆ ನಡೆದಿದ್ದು, ಸಭೆಗೆ ಆಗಮಿಸುತ್ತಿದ್ದಂತೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಕಾವೇರಿ ನಿವಾಸಕ್ಕೆ ಎಂಟ್ರಿ … Continue reading *ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿದ ಡಿಕೆ: ತಬ್ಬಿಕೊಂಡ ಸಿದ್ದು*
Copy and paste this URL into your WordPress site to embed
Copy and paste this code into your site to embed