*ಮುಡಾ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆಶಿ ಕೈವಾಡ: ಯತ್ನಾಳ್ ಹೊಸ ಬಾಂಬ್*

ಪ್ರಗತಿವಾಹಿನಿ ಸುದ್ದಿ: ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿ.ಕೆ ಶಿವಕುಮಾರ್  ಅವರನ್ನು ಸಿಎಂ ಮಾಡಲು ಬಿ.ವೈ ವಿಜಯೇಂದ್ರ ಮಾಡುತ್ತಿರುವ ಹೋರಾಟ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಶಾಸಕ ಬಸನಗೌಡಾ ಪಾಟೀಲ ಯತ್ನಾಳ್ ಮಾದ್ಯಮಗಳ ಜೊತೆ ಮಾತನಾಡಿ, ಮುಡಾ ವಿಚಾರವಾಗಿ ಬಿ.ವೈ ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿ.ಕೆ ಶಿವಕುಮಾರ್ ಕೈವಾಡವಿದೆ. ಮುಡಾ ಹೋರಾಟವು ಸಿದ್ದರಾಮಯ್ಯ ಅವರನ್ನು ಇಳಿಸಿ, ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿ.ವೈ ವಿಜಯೇಂದ್ರ … Continue reading *ಮುಡಾ ವಿಚಾರದಲ್ಲಿ ಬಿ.ವೈ. ವಿಜಯೇಂದ್ರ ನಡೆಸುತ್ತಿರುವ ಹೋರಾಟದಲ್ಲಿ ಡಿಕೆಶಿ ಕೈವಾಡ: ಯತ್ನಾಳ್ ಹೊಸ ಬಾಂಬ್*