*ಸಿಎಂ ಬದಲಾವಣೆ ಚರ್ಚೆ ಬೆನ್ನಲೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ನಡೆಯುತ್ತಿರು ಸಿಎಂ ಬದಲಾವಣೆ ಚರ್ಚೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿನ ಖರ್ಗೆ ನಿವಾಸಕ್ಕೆ ಭೇಟಿ ನೀಡಿ, ಪ್ರಸಕ್ತ ರಾಜಕೀಯ ಸನ್ನಿಸವೇಶಗಳ ಬಗ್ಗೆ ಚರ್ಚಿಸಿದ್ದಾರೆ. ಬಣ ರಾಜಕೀಯ, ಸಿಎಂ ಹುದ್ದೆ ಬದಲಾವಣೆ ಹಾಗೂ ಮುಂಬರುವ ಎಲೆಕ್ಷನ್ ಗಳ ಬಗೆಗಿನ ವಿಚಾರಗಳ ಕುರಿತು ಚರ್ಚಿಸಲಾಗಿದೆ. ಇನ್ನು ಡಿಕೆಶಿ ಸುತ್ತ ಆವರಿಸಿರೋ ಕೆಲ ವಿವಾದಗಳ ಬಗ್ಗೆಯೂ ಮಾತುಕತೆ ನಡೆದಿದೆ. ಬಹಿರಂಗ ಹೇಳಿಕೆ ನೀಡದಂತೆ … Continue reading *ಸಿಎಂ ಬದಲಾವಣೆ ಚರ್ಚೆ ಬೆನ್ನಲೆ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed