ಯಾವುದೇ ವರ್ಗಾವಣೆ /ನಿಯೋಜನೆ ಪ್ರಸ್ತಾವನೆ ಸಲ್ಲಿಸಬೇಡಿ – ಸಿಎಂ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಯಾವುದೇ ರೀತಿಯ ವರ್ಗಾವಣೆ, ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಈ ಕುರಿತು ಸೋಮವಾರ ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಅವಧಿ ಮುಕ್ತಾಯವಾಗಿರುವುದರಿಂದ ಮತ್ತು ಆಯವ್ಯಯ ಅಧಿವೇಶನ ಹಾಗೂ ಸಾರ್ವತ್ರಿಕ ಚುನಾವಣೆ ಬಂದಿರುವುದರಿಂದ ಈ ಹಂತದಲ್ಲಿ ಯಾವುದೇ ವರ್ಗಾವಣೆ, ನಿಯೋಜನೆ ಪ್ರಸ್ತಾವನೆ ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

 

ಇಲ್ಲಿದೆ ಆದೇಶದ ಪ್ರತಿ:

 

https://mail.google.com/mail/u/0?ui=2&ik=8ea932610f&attid=0.1&permmsgid=msg-a:r-4629526218611231842&th=185df7999e4596f6&view=att&disp=inline&realattid=185df797cae80d890761

 

*ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

https://pragati.taskdun.com/vidhana-soudharestoration-of-subhas-chandra-bose-statue-chief-minister-basavaraja-bommai/

 

Related Articles

Back to top button