*ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು: ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ವೈದ್ಯೋ ನಾರಾಯಣ ಹರಿ ಎನ್ನುವ ಮಾತು ನೂರಕ್ಕೆ ನೂರು ಸತ್ಯ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಣವಂತರಿಗೆ ಆರೋಗ್ಯ ಸೇವೆ ಪಡೆದುಕೊಳ್ಳುವುದು, ಆರೋಗ್ಯ ರಕ್ಷಣೆ ಕಷ್ಟದ ಕೆಲಸವಲ್ಲ. ಬಡವರಿಗೆ ಆರೋಗ್ಯ ಭಾಗ್ಯ ಕಲ್ಪಿಸುವ ಜವಾಬ್ದಾರಿ ಸರ್ಕಾರಿ ವೈದ್ಯರ ಮೇಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.Home add -Advt ಸಮಾಜದಲ್ಲಿ ತಾರತಮ್ಯದ ಇರುವ ಕಾರಣಕ್ಕೆ … Continue reading *ವೈದ್ಯರಿಗೆ ಅಂತಃಕರಣ ಹೆಚ್ಚಾಗಬೇಕು: ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*