Kannada NewsLatest

ವೈದ್ಯರ ಮೆರವಣಿಗೆ ಆರಂಭ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಿರಿಯ ವೈದ್ಯನ ಮೇಲೆ
ಕೋಲ್ಕತ್ತಾದಲ್ಲಿ ಜೂನ್ 10ರಂದು ನಡೆದ ಹಲ್ಲೆ ಖಂಡಿಸಿ ನಾಳೆ ವೈದ್ಯರು ದೇಶವ್ಯಾಪಿ ಮುಷ್ಕರ ನಡೆಸಿದ್ದು, ಎಲ್ಲ ಖಾಸಗಿ ಆಸ್ಪತ್ರೆ ಬಂದ್ ಆಗಿದೆ. ಬಂಗಾಳದ ವೈದ್ಯರಿಗೆ ಬೆಂಬಲ ಸೂಚಿಸಿ, ಕರ್ನಾಟಕದಲ್ಲೂ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ( ಐಎಂಎ) ಕರೆ ಕೊಟ್ಟ ಪ್ರತಿಭಟನೆಗೆ ವೈದ್ಯರು ಸಾಥ್ ನೀಡಿದ್ದಾರೆ.
ಬೆಳಗಾವಿಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.ಬೋಗಾರ್ ವೇಸ್ ನಿಂದ ವೈದ್ಯರ ಮೆರವಣಿಗೆ ಆರಂಭವಾಗಿದೆ.

Related Articles

Back to top button