ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕಿರಿಯ ವೈದ್ಯನ ಮೇಲೆ
ಕೋಲ್ಕತ್ತಾದಲ್ಲಿ ಜೂನ್ 10ರಂದು ನಡೆದ ಹಲ್ಲೆ ಖಂಡಿಸಿ ನಾಳೆ ವೈದ್ಯರು ದೇಶವ್ಯಾಪಿ ಮುಷ್ಕರ ನಡೆಸಿದ್ದು, ಎಲ್ಲ ಖಾಸಗಿ ಆಸ್ಪತ್ರೆ ಬಂದ್ ಆಗಿದೆ. ಬಂಗಾಳದ ವೈದ್ಯರಿಗೆ ಬೆಂಬಲ ಸೂಚಿಸಿ, ಕರ್ನಾಟಕದಲ್ಲೂ ಖಾಸಗಿ ಆಸ್ಪತ್ರೆ ವೈದ್ಯರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಭಾರತೀಯ ವೈದ್ಯಕೀಯ ಸಂಘ( ಐಎಂಎ) ಕರೆ ಕೊಟ್ಟ ಪ್ರತಿಭಟನೆಗೆ ವೈದ್ಯರು ಸಾಥ್ ನೀಡಿದ್ದಾರೆ.
ಬೆಳಗಾವಿಯಲ್ಲಿ ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.ಬೋಗಾರ್ ವೇಸ್ ನಿಂದ ವೈದ್ಯರ ಮೆರವಣಿಗೆ ಆರಂಭವಾಗಿದೆ.
Read Next
Kannada News
7 hours ago
*ಕಾಗವಾಡ ಪೊಲೀಸರಿಂದ ಮನೆ ಕಳ್ಳರ ಬಂಧನ*
Kannada News
7 hours ago
*ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ*
6 hours ago
*ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಚಾನೆಲ್ ನ ಸಂತೋಷ್ ಅರೆಸ್ಟ್*
6 hours ago
*ವಿರೋಧಿಗಳ ಅಪಪ್ರಚಾರಕ್ಕೆ ಕಿವಿಗೊಡದಿರಿ: ಶಾಸಕ ಬಾಲಚಂದ್ರ ಜಾರಕಿಹೊಳಿ*
7 hours ago
*ಬಿಮ್ಸ್ ನಲ್ಲಿ ಸ್ಟಾಫ್ ನರ್ಸ್ ಮೇಲೆ ಹಲ್ಲೆ: ತುರ್ತು ಚಿಕಿತ್ಸಾ ಘಟಕ ಬಂದ್ ಮಾಡಿ ಪ್ರತಿಭಟನೆ*
7 hours ago
*ಕಾಗವಾಡ ಪೊಲೀಸರಿಂದ ಮನೆ ಕಳ್ಳರ ಬಂಧನ*
7 hours ago
*32 ವಾರಗಳಲ್ಲಿ ಜನಿಸಿದ ಮಗುವಿಗೆ ಗಂಭಿರ ಕಾಯಿಲೆ: ಶಸ್ತ್ರಚಿಕಿತ್ಸೆ ಮೂಲಕ ಪ್ರಾಣ ಉಳಿಸಿದ ಕೆಎಲ್ಇ ವೈದ್ಯರು*
7 hours ago
*ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ*
10 hours ago
*ಜಂಗೀ ನಿಖಾಲಿ ಕುಸ್ತಿಗೆ ಚಾಲನೆ ನೀಡಿದ ಚನ್ನರಾಜ ಹಟ್ಟಿಹೊಳಿ*
10 hours ago
*ಕಸ ವಿಲೇವಾರಿಗೆ ಅಡ್ದಿಪಡಿಸಿ ಬ್ಲ್ಯಾಕ್ ಮೇಲ್: ಬಿಜೆಪಿ ನಾಯಕರ ಕಚೇರಿ, ಮನೆ ಮುಂದೆಯೇ ಕಸ ಸುರಿಯಬೇಕಾಗುತ್ತೆ: ಡಿಸಿಎಂ ಖಡಕ್ ಎಚ್ಚರಿಕೆ*
10 hours ago
*ಪತ್ನಿಯನ್ನು ಕೊಲೆಗೈದ ಇಸ್ರೋ ನಿವೃತ್ತ ನೌಕರ: ವಿಚಾರಣೆ ವೇಳೆ ಹೇಳಿದ್ದೇನು ಗೊತ್ತಾ?*
11 hours ago
*BREAKING: ಬೆಳಗಾವಿಯಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ*
Related Articles
Check Also
Close



