*ಹಿರಿಯರಲ್ಲಿ ಕಂಡುಬರುವ ಸಮಸ್ಯೆ ಹೋಗಲಾಡಿಸಲು ವೈದ್ಯರು ಸರಿಯಾದ ಚಿಕಿತ್ಸೆ ನೀಡಬೇಕು: ಡಾ. ಮಹಾಂತಶೆಟ್ಟಿ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಅಸಮತೋಲನ ಹೊಂದಿರುವವರ ಜನಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. 60 ವರ್ಷಗಳ ನಂತರ ಇದು ಸಾಮಾನ್ಯವಾಗಿದ್ದು, ಕೆಲವು ಸಲ ಸುರಕ್ಷಿತವಾಗಿ ನಡೆಯಲು ಬೇರೊಬ್ಬರನ್ನು ಆಶ್ರಯಿಸಬೇಕಾಗುತ್ತದೆ. ಆದ್ದರಿಂದ ಹಿರಿಯರಲ್ಲಿ ಕಂಡುಬರುವ ಈ ಸಮಸ್ಯೆಯನ್ನು ಹೋಗಲಾಡಿಸಲು ವೈದ್ಯರು ಸರಿಯಾದ ಚಿಕಿತ್ಸೆ ನೀಡುವದರೊಂದಿಗೆ ಅರಿವು ಮೂಡಿಸುವ ಕಾರ್ಯ ನಿರಂತರವಾಗಿ ನಡೆಯಬೇಕು. ಸಮತೋಲನ ಬಹಳ ಮುಖ್ಯ. ತಲೆ ತಿರುಗುವಿಕೆಯಿಂದ ಯಾವುದೇ ಕಾರ್ಯ ಮಾಡಲು ಅಸಾಧ್ಯ. ಹಿರಿಯ ವಯಸ್ಸಿನವರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಅವರ ಆರೈಕೆ ಸರಿಯಾದ ಕ್ರಮದಲ್ಲಿ ಮಾಡಬೇಕಾಗಿದೆ ಎಂದು … Continue reading *ಹಿರಿಯರಲ್ಲಿ ಕಂಡುಬರುವ ಸಮಸ್ಯೆ ಹೋಗಲಾಡಿಸಲು ವೈದ್ಯರು ಸರಿಯಾದ ಚಿಕಿತ್ಸೆ ನೀಡಬೇಕು: ಡಾ. ಮಹಾಂತಶೆಟ್ಟಿ*