ಸರಕಾರಿ ಯೋಜನೆಗಳ ಮಾಹಿತಿ ಇಲ್ಲದೇ ಈ ರೀತಿ ಮಾತನಾಡಬೇಡಿ : ಶಾಸಕ ಅಭಯ ಪಾಟೀಲ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪಿಸಿದ್ದಾರೆ.  ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಂಚಿಕೆ ಕಾರ್ಯಕ್ರಮದಲ್ಲಿ ಶಾಸಕ ಅಭಯ ಪಾಟೀಲ ನೀಡಿದ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹಂಚುತ್ತಿರುವ ಮೊಬೈಲ್ ಕೇಂದ್ರದ ನಮ್ಮ ಸರಕಾರದ್ದು ಎಂದು ಅಭಯ ಪಾಟೀಲ ಹೇಳಿದ್ದರು. ತಮ್ಮ ಕೆಲಸಗಳಿಗೆ ಉತ್ತಮವಾದ ಮೊಬೈಲ್ … Continue reading ಸರಕಾರಿ ಯೋಜನೆಗಳ ಮಾಹಿತಿ ಇಲ್ಲದೇ ಈ ರೀತಿ ಮಾತನಾಡಬೇಡಿ : ಶಾಸಕ ಅಭಯ ಪಾಟೀಲ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು