ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪಿಸಿದ್ದಾರೆ. Home add -Advt ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಂಚಿಕೆ ಕಾರ್ಯಕ್ರಮದಲ್ಲಿ ಶಾಸಕ ಅಭಯ ಪಾಟೀಲ ನೀಡಿದ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಹಂಚುತ್ತಿರುವ ಮೊಬೈಲ್ ಕೇಂದ್ರದ ನಮ್ಮ ಸರಕಾರದ್ದು ಎಂದು ಅಭಯ ಪಾಟೀಲ ಹೇಳಿದ್ದರು. ತಮ್ಮ ಕೆಲಸಗಳಿಗೆ … Continue reading ಸರಕಾರಿ ಯೋಜನೆಗಳ ಮಾಹಿತಿ ಇಲ್ಲದೇ ಈ ರೀತಿ ಮಾತನಾಡಬೇಡಿ : ಶಾಸಕ ಅಭಯ ಪಾಟೀಲ್ ಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು
Copy and paste this URL into your WordPress site to embed
Copy and paste this code into your site to embed