*ನಮ್ಮ ಪ್ಯಾನೆಲ್ ಅಭ್ಯರ್ಥಿಗಳ ಪ್ರಾಮಾಣಿಕತೆಯ ಬಗ್ಗೆ ಸಂಶಯ ಬೇಡ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಮ್ಮ ಪ್ಯಾನೆಲ್ ನ ಎಲ್ಲ 15 ಅಭ್ಯರ್ಥಿಗಳೂ ಅತ್ಯಂತ ಪ್ರಾಮಾಣಿಕತೆಯಿಂದ ಮಲಪ್ರಭಾ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಪಣತೊಟ್ಟಿದ್ದೇವೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ. ಅಪಪ್ರಚಾರಗಳಿಗೆ ಕಿವಿಗೊಡಬೇಡಿ ಎಂದು ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು. ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಖಾನಾಪುರ ತಾಲೂಕಿನ ಹಿರೇಮುನವಳ್ಳಿ, ತೋಲಗಿ, ಚಾಪಗಾಂವ್ ಗ್ರಾಮಗಳಲ್ಲಿ ಪ್ಯಾನಲ್ ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ಚನ್ನರಾಜ, ಶ್ರೀ ಮಲಪ್ರಭಾ … Continue reading *ನಮ್ಮ ಪ್ಯಾನೆಲ್ ಅಭ್ಯರ್ಥಿಗಳ ಪ್ರಾಮಾಣಿಕತೆಯ ಬಗ್ಗೆ ಸಂಶಯ ಬೇಡ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed