ಯೋಗ್ಯ ವ್ಯಕ್ತಿಗೆ ಮತ ಕೊಡಿ: ಹುಕ್ಕೇರಿ ಶ್ರೀ

ಪ್ರಗತಿವಾಹಿನಿ ಸುದ್ದಿ: ಬರುವ ಲೋಕಸಭಾ ಚುನಾವಣೆಯಲ್ಲಿ ಯಾರೂ ಮತದಾನದಿಂದ ದೂರ ಉಳಿಯಬಾರದು ಎಂದು ಹುಕ್ಕೇರಿ,‌ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಮನವಿ ಮಾಡಿದ್ದಾರೆ.  ಅವರು ಶಿರಸಿ ನಗರದ  ಹೊರ ವಲಯದ ವೇದ ಆರೋಗ್ಯ ಕೇಂದ್ರದ ನಿಸರ್ಗ ಮನೆಯಲ್ಲಿ ಜರುಗಿದ ಮತದಾನ ಜಾಗ್ರತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲರೂ ಸಾಧ್ಯವಾದಷ್ಟು ‌ಸಂತೋಷವಾಗಿರಬೇಕು. ಇದು ಆರೋಗ್ಯದ ಮೊದಲ ಸೂತ್ರ‌. ನನ್ನಿಂದಲೆ ಎಲ್ಲ‌ ಎಂದಾಗ ರೋಗಗಳು ಬರುತ್ತವೆ. ನಾ ಎನ್ನುವ ಅಹಂಕಾರ ತೆಗೆಯಬೇಕು. ಅಹಂಕಾರ ಬಂದರೆ  ಅದರಷ್ಟು ಅಪಾಯಕಾರಿ‌ ಬೇರಿಲ್ಲ ಎಂದರು.  … Continue reading ಯೋಗ್ಯ ವ್ಯಕ್ತಿಗೆ ಮತ ಕೊಡಿ: ಹುಕ್ಕೇರಿ ಶ್ರೀ