*ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ ಪುತ್ರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತಂದೆಯ ಮರಣಕ್ಕೆ ಸಂಶಯ ವ್ಯಕ್ತಪಡಿಸಿದ ಮಗಳು ತಾಯಿಯ ವಿರುದ್ಧವೇ ಪ್ರಕರಣ ದಾಖಲಿಸಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.  ಈ ನಡುವೆ ಅಪರಿಚಿತರು ಮನೆಯೊಳಗೆ ಪ್ರವೇಶಿಸಿದ್ದ ಸಿಸಿಟಿವಿಯ ದೃಶ್ಯಾವಳಿಗಳು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿವೆ. ಬೆಳಗಾವಿಯ ಮಾಳಮಾರುತಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಾಗಿದ್ದ ಸಂತೋಷ ದುಂಡಪ್ಪ ಪದ್ಮಣ್ಣವರ ಅಕ್ಟೋಬರ್ 9 ರಂದು ನಿಧನರಾಗಿದ್ದಾರೆ. ಆದರೇ ಇವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆದು ನಿಂತಿದೆ. ಸಂತೋಷ ದುಂಡಪ್ಪ ಪದ್ಮಣ್ಣವರ ಅವರ ಮಗಳು ಸಂಜನಾ ತಮ್ಮ … Continue reading *ತಂದೆ ಸಾವಿನ ಬಗ್ಗೆ ಅನುಮಾನ; ತಾಯಿ ವಿರುದ್ಧ ದೂರು ದಾಖಲಿಸಿದ ಪುತ್ರಿ*