*ಡಾ.ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ*

ಡಾ. ವೀಣಾ ಶಾಂತೇಶ್ವರ, ಸಿ. ಚನ್ನಬಸವಣ್ಣಗೆ ಪ್ರಶಸ್ತಿ ಪ್ರಗತಿವಾಹಿನಿ ಸುದ್ದಿ: ಧಾರವಾಡ : ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಗುರುವಾರ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಂಗಣದಲ್ಲಿ ನಡೆಯಿತು. ಹಿರಿಯ ಲೇಖಕಿ ಡಾ. ವೀಣಾ ಶಾಂತೇಶ್ವರ, ಲೋಹಿಯಾ ಪ್ರಕಾಶನದ ಪ್ರಕಾಶಕ ಸಿ. ಚನ್ನಬಸವಣ್ಣಗೆ ಡಾ. ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ತಲಾ 25,೦೦೦ ರೂ. ನಗದು, ಸ್ಮರಣಿಕೆ ಹೊಂದಿದೆ. ಎಂ.ಎ. ವಿದ್ಯಾರ್ಥಿನಿ ರಾಜೇಶ್ವರಿ ಹುಲಮನಿಗೆ 5೦೦೦ ರೂ. … Continue reading *ಡಾ.ಗುರುಲಿಂಗ ಕಾಪಸೆ ಸಾಹಿತ್ಯ ಪ್ರಶಸ್ತಿ ಪ್ರದಾನ*