*ಹೈ ಕೋರ್ಟ್ ನಲ್ಲಿ ಡಾ‌. ಕಿರಣ್ ನಾಯ್ಕ ಜಯಶಾಲಿ: ಮತ್ತೆ ಕಮಾಂಡೆಂಟ್ ಹುದ್ದೆಗೆ ಕೋರ್ಟ್ ಆದೇಶ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯ ಜಿಲ್ಲಾ ಕಮಾಂಡೆಂಟ್ ಆಗಿದ್ದ ಡಾ. ಕಿರಣ್ ಆರ್ ನಾಯ್ಕ ಅವರ ಮೇಲೆ ಸುಳ್ಳು ಆರೋಪದಡಿ ಸೇವೆಯಿಂದ ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಅಮಾನತ್ತು ಮಾಡಿತು, ಇದನ್ನು ಪ್ರಶ್ನಿಸಿ ಡಾ. ಕಿರಣ್ ನಾಯ್ಕ ಅವರು ಹೈ ಕೋರ್ಟ್ ಮೆಟ್ಟಿಲೇರಿದ್ದರು. ಅವರ ಮೇಲೆ ಇದ್ದ ಎಲ್ಲಾ ಆರೋಪಗಳು ಸುಳ್ಳು ಎಂದು ಸಾಬೀತಾಗಿ, ಮರು ನೇಮಕಕ್ಕೆ ಹೈ ಕೋರ್ಟ್ ತೀರ್ಪು ನೀಡಿದೆ.‌ 2023 ರಲ್ಲಿ ಗೃಹ ರಕ್ಷಕ ದಳ ಇಲಾಖೆಯ ಕೆಲ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ … Continue reading *ಹೈ ಕೋರ್ಟ್ ನಲ್ಲಿ ಡಾ‌. ಕಿರಣ್ ನಾಯ್ಕ ಜಯಶಾಲಿ: ಮತ್ತೆ ಕಮಾಂಡೆಂಟ್ ಹುದ್ದೆಗೆ ಕೋರ್ಟ್ ಆದೇಶ*