*ನಿತಿನ್ ಗಡ್ಕರಿಯವರನ್ನು ಭೇಟಿಯಾದ ಡಾ. ಪ್ರಭಾಕರ ಕೋರೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸಾರಿಗೆ ಸಚಿವರಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸಿರುವ ನಿತೀನ ಗಡ್ಕರಿಯವರನ್ನು ನವದೆಹಲಿಯಲ್ಲಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಭೇಟಿಯಾಗಿ ಶುಭ ಹಾರೈಸಿದರು.  ಈ ಸಂದರ್ಭದಲ್ಲಿ ಡಾ. ಕೋರೆಯವರು  ನೀತಿನ ಗಡ್ಕರಿಯವರು ೨೮೧೧.೬೯ ಕೋಟಿ ರೂಪಾಯಿಗಳ ಯೋಜನೆಯಾದ ಅಥಣಿ ತಾಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ, ಗೋಟೂರವರೆಗೆ ೮೭ ಕಿ.ಮೀ. ದೂರದ ಚತುಷ್ಪಥ ರಾಷ್ಟ್ರಿಯ ಹೆದ್ದಾರಿ ಕಾಮಗಾರಿಗೆ ಹಾಗೂ ಶಿರಗುಪ್ಪಿಯಿಂದ ಅಂಕಲಿ ಮೇಲ್ಸೇತುವೆ ಕಾಮಗಾರಿಯನ್ನು ಮಂಜೂರು ಮಾಡಿರುವುದಕ್ಕೆ ಕೃತಜ್ಞತೆಯನ್ನು ಸಲ್ಲಿಸಿದರು. ಈ ಕಮಗಾರಿಯೂ ನಿಮ್ಮ ಅವಧಿಯಲ್ಲಿ … Continue reading *ನಿತಿನ್ ಗಡ್ಕರಿಯವರನ್ನು ಭೇಟಿಯಾದ ಡಾ. ಪ್ರಭಾಕರ ಕೋರೆ*