*ಡಾ.ರಾಜಕುಮಾರ್ ಜನ್ಮದಿನಾಚರಣೆ: ಭಾವಪರವಶಗೊಳಿಸಿದ ಗೀತಗಾಯನ*
ಡಾ.ರಾಜಕುಮಾರ್ ಅವರ ಸರಳತೆ, ನಿಷ್ಠೆ ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ ನೀಡಿದರು. ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ (ಏ.24) ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ ಅವರ 97ನೇ … Continue reading *ಡಾ.ರಾಜಕುಮಾರ್ ಜನ್ಮದಿನಾಚರಣೆ: ಭಾವಪರವಶಗೊಳಿಸಿದ ಗೀತಗಾಯನ*
Copy and paste this URL into your WordPress site to embed
Copy and paste this code into your site to embed