*ಡಾ.ರಾಜಕುಮಾರ್ ಜನ್ಮದಿನಾಚರಣೆ: ಭಾವಪರವಶಗೊಳಿಸಿದ ಗೀತಗಾಯನ*
ಡಾ.ರಾಜಕುಮಾರ್ ಅವರ ಸರಳತೆ, ನಿಷ್ಠೆ ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವರನಟ ಡಾ. ರಾಜಕುಮಾರ್ ಅವರು ಕರ್ನಾಟಕ ಮಾತ್ರವಲ್ಲದೇ ಇಡೀ ದೇಶದ ಹೆಮ್ಮೆಯಾಗಿದ್ದರು. ಅವರ ನಿಷ್ಠೆ, ಪ್ರಾಮಾಣಿಕತೆ, ಯೋಗಾಭ್ಯಾಸ, ಸರಳತೆಯನ್ನು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕರೆ ನೀಡಿದರು.Home add -Advt ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ನಗರದ ವಾರ್ತಾ ಭವನದಲ್ಲಿ ಗುರುವಾರ (ಏ.24) ಏರ್ಪಡಿಸಲಾಗಿದ್ದ ವರನಟ ಡಾ. ರಾಜಕುಮಾರ್ … Continue reading *ಡಾ.ರಾಜಕುಮಾರ್ ಜನ್ಮದಿನಾಚರಣೆ: ಭಾವಪರವಶಗೊಳಿಸಿದ ಗೀತಗಾಯನ*
Copy and paste this URL into your WordPress site to embed
Copy and paste this code into your site to embed