*ಹಿರಿಯ ವರದಿಗಾರ ಮಲ್ಲಿಕಾರ್ಜುನರಡ್ಡಿಗೆ ಡಾ. ಸೋಮಶೇಖರ ದತ್ತಿನಿಧಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ನೀಡುವ ಹಿರಿಯ ಐ.ಎ.ಎಸ್ ಅಧಿಕಾರಿ ಡಾ. ಸೋಮಶೇಖರ ದತ್ತಿನಿಧಿ (2024-25) ಪ್ರಶಸ್ತಿ ಬೆಳಗಾವಿ ಜಿಲ್ಲೆ ರಾಮದುರ್ಗದ ಹಿರಿಯ ವರದಿಗಾರ ಮಲ್ಲಿಕಾರ್ಜುನರಡ್ಡಿ ಗೊಂದಿ ಅವರಿಗೆ ಲಭಿಸಿದೆ.  ಕಳೆದ 25 ವರ್ಷಗಳಿಂದ ಪತ್ರಿಕಾ ರಂಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು 2019 ರಲ್ಲಿ ಸಂಭವಿಸಿದ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಪ್ರವಾಹ ಸ್ಥಿತಿಗತಿ ಕುರಿತು 2024 ರಲ್ಲಿ ಪ್ರವಾಹ ಸಂತ್ರಸ್ತರ ಗೋಳು ಸರಣಿ ವರದಿ ಮಾಡಿ ಸರಕಾರದ ಗಮನ ಸೆಳೆದದ್ದು,  ಸರಣಿ … Continue reading *ಹಿರಿಯ ವರದಿಗಾರ ಮಲ್ಲಿಕಾರ್ಜುನರಡ್ಡಿಗೆ ಡಾ. ಸೋಮಶೇಖರ ದತ್ತಿನಿಧಿ ಪ್ರಶಸ್ತಿ*