Kannada NewsKarnataka News

ಜಾನಪದ ಹಾಡುಗಳಿಂದ ಗಮನ ಸೆಳೆದ ಡಾ. ಸೋನಾಲಿ ಸರ್ನೋಬತ್

ಪ್ರಗತಿ ವಾಹಿನಿ ಸುದ್ದಿ, ಖಾನಾಪುರ –

ಖಾನಾಪುರದ ಶಿವಜಯಂತಿ ಮಧ್ಯವರ್ತಿ ಕಾರ್ಯಾಲಯ ಸಂತ ಧ್ಯಾನೇಶ್ವರ ಮಂದಿರದಲ್ಲಿ ಶಿವಬಸವ ಜಯಂತಿ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜನ್ಮ ದಿನಾಚರಣೆ ಪ್ರಯುಕ್ತ ಬಾಲ ಶಿವಾಜಿ ನಾಮಕರಣ ಸಮಾರಂಭ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಘಟಕದ ಉಪಾಧ್ಯಕ್ಷೆ ಹಾಗೂ ನಿಯಂತಿ ಫೌಂಡೇಶನ್ ಮುಖ್ಯಸ್ಥೆ ಡಾ. ಸೋನಾಲಿ ಸರ್ನೋಬತ್ ಅವರು ಸ್ಥಳೀಯ ಮಹಿಳೆಯರೊಂದಿಗೆ ಜಾನಪದ ಹಾಡುಗಳನ್ನು ಹಾಡುವ ಮೂಲಕ ಗಮನ ಸೆಳೆದರು.

ಸ್ಥಳೀಯ ಮುಖಂಡರಾದ ವಿವೇಕ ಗಿರಿ, ದಿಲೀಪ್ ಪವಾರ್ ಮೊದಲಾದವರು ಉಪಸ್ಥಿತರಿದ್ದರು.

ಬೆಳಗಾವಿ ನಗರದಲ್ಲಿ 2 ದಿನ ಸಂಚಾರ ಮಾರ್ಗ ಬದಲಾವಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button