*ಬರಪರಿಹಾರ: ನಾಳೆ ಅಮಿತ್ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ ಕುರಿತು ವಿವರಿಸಲಾಗಿದ್ದು, ಡಿಸೆಂಬರ್ 23 ರಂದು ಅಮಿತ್ ಷಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಪರಿಹಾರ ಬಿಡುಗಡೆ ಕುರಿತು ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.Home add -Advt ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬರಪರಿಹಾರ ಸೇರಿದಂತೆ ರಾಜ್ಯದ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅವುಗಳನ್ನು ಕೇಂದ್ರ ಸರ್ಕಾರ … Continue reading *ಬರಪರಿಹಾರ: ನಾಳೆ ಅಮಿತ್ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed