Latest

*42 ವಿದ್ಯಾರ್ಥಿಗಳು ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಡ್ರಗ್ಸ್ ಹಾಗೂ ಮಾದಕ ವಸ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ 42 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲೆಯ ಮಣಿಪಾಲ ವಿಶ್ವವಿದ್ಯಾಲಯ ಆದೇಶ ನೀಡಿದೆ.

ಎಡಿಜಿ ಅಲೋಕ್ ಕುಮಾರ್ ಅವರ ಸೂಚನೆ ಮೇರೆಗೆ ವಿಶ್ವ ವಿದ್ಯಾಲಯ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದೆ. ಅಮಾನತಾದ 42 ವಿದ್ಯಾರ್ಥಿಗಳು 1 ತಿಂಗಳ ಕಾಲ ತರಗತಿಗಳಿಗೆ ಹಾಜರಾಗುವಂತಿಲ್ಲ ಹಾಗೂ ವಿಶ್ವ ವಿದ್ಯಾಲಯದ ಯಾವುದೇ ಸೌಲಭ್ಯ ಬಳಸುವಂತಿಲ್ಲ.

Related Articles

ಡ್ರಗ್ಸ್ ಸೇವಿಸಿದವರನ್ನು ಕ್ರಿಮಿನಲ್ ಗಳು ಎಂದು ಪರಿಗಣಿಸಲು ಸಾಧ್ಯವಿಲ್ಲ, ಆದರೆ ಡ್ರಗ್ಸ್ ಪೆಡ್ಲರ್ ಗಳನ್ನು ಮಾತ್ರ ಕ್ರಿಮಿನಲ್ ಗಳೆಂದು ಪರಿಗಣಿಸಲಾಗುವುದು ಎಂದು ವಿಶ್ವ ವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

*ಸಿ.ಟಿ.ರವಿ ಕೃತ್ಯಕ್ಕೆ ಮಾತಿನಲ್ಲೇ ಚಾಟಿ ಬೀಸಿದ ಸಿದ್ದರಾಮಯ್ಯ*

Home add -Advt

https://pragati.taskdun.com/siddaramaiahc-t-ravinon-vegtemple-visitcongresstweet/

Related Articles

Back to top button