*ಇದೇ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಮೇಲೆ FIR ದಾಖಲಿಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ತಿಲಕ್ ನಗರ ಪೊಲೀಸರಿಗೆ ಕೋರ್ಟ್ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ನೀಡಿದ್ದ ಆದೇಶದ ಸ್ವರೂಪದಲ್ಲೇ ಕೋರ್ಟ್ ಸೀತಾರಾಮನ್ ಅವರ ವಿಚಾರದಲ್ಲೂ ಆದೇಶ ಕೊಟ್ಟಿದೆ.Home add -Advt ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ … Continue reading *ಇದೇ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಮೇಲೆ FIR ದಾಖಲಿಸಲು ಸೂಚನೆ*