*ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇಡಿ ದಾಳಿ*
ಪ್ರಗತಿವಾಹಿನಿ ಸುದ್ದಿ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ಕೇರಳದ ವಿವಿಧೆಡೆ ದಾಳಿ ನಡೆಸಿದೆ. ಕೇರಳದ ಪ್ರಮುಖ ರಾಜಕೀಯ ನಾಯಕ ಮತ್ತು ಸಿಪಿಐ(ಎಂ) ಹಿರಿಯ ಮುಖಂಡರಾಗಿರುವ ಪಿಣರಾಯಿ ವಿಜಯನ್ ಅವರ ನಿವಾಸದ ಮೇಲೆ ಇಡಿ ದಾಳಿ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.Home add -Advt ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ತಿರುವನಂತಪುರದಲ್ಲಿರುವ ಪಿಣರಾಯಿ ವಿಜಯನ್ … Continue reading *ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಮೇಲೆ ಇಡಿ ದಾಳಿ*
Copy and paste this URL into your WordPress site to embed
Copy and paste this code into your site to embed