*ಇಡಿ ಕಾರ್ಯವೈಖರಿಗೆ ಸವಾಲು ಇಲ್ಲ, ಕೆಲವು ವರದಿಗಳು ಸತ್ಯಕ್ಕೆ ದೂರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಇಡಿ (ಜಾರಿ ನಿರ್ದೇಶನಾಲಯ) ಒಂದು ತನಿಖಾ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿಗೆ ಸವಾಲು ಹಾಕುವ ಪ್ರಶ್ನೆಯೇ ಇಲ್ಲ. ಆದರೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಕೆಲವು ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. Home add -Advt ಈ ಕುರಿತು ಸ್ಪಷ್ಟನೆ ನೀಡಿದ ಸಚಿವರು, ಇ.ಡಿ. ದಾಳಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುವ ಕೆಲಸವನ್ನು ನಾವು ಮಾಡಿದ್ದೇವೆ. ಆದರೆ ತನಿಖಾ ಸಂಸ್ಥೆಯ ಕಾರ್ಯವೈಖರಿಯನ್ನು ಪ್ರಶ್ನಿಸುವ ಉದ್ದೇಶ ನಮಗಿಲ್ಲ. ಇ.ಡಿ. ತನ್ನ ತನಿಖೆಯನ್ನು … Continue reading *ಇಡಿ ಕಾರ್ಯವೈಖರಿಗೆ ಸವಾಲು ಇಲ್ಲ, ಕೆಲವು ವರದಿಗಳು ಸತ್ಯಕ್ಕೆ ದೂರ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed