*ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ: ಸಿಎಂ.ಸೂಚನೆ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ-ಆರ್ಥಿಕ ಕಾರಣದಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಕಾಳಜಿ ಇಟ್ಟು ಶಿಕ್ಷಣ ಒದಗಿಸಿ. ಯಾರೂ ಶಾಲೆಯಿಂದ ದೂರ ಉಳಿಯಬಾರದು. ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಮತ್ತೆ ಶಾಲೆಗೆ ಸೇರಿಸಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಸಿಇಒಗಳು ಹಾಗೂ ಇಲಾಖಾವಾರು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಘೋಷಿಸಿರುವಂತೆ 2 ಸಾವಿರ ಪಂಚಾಯತ್‌ ವ್ಯಾಪ್ತಿಯಲ್ಲಿ ಮಾದರಿ ಶಾಲೆಗಳನ್ನು ಸಿಎಸ್‌ಆರ್‌ ಅಡಿಯಲ್ಲಿ ನಿರ್ಮಿಸುವ ಮಹತ್ವಾಕಾಂಕ್ಷೆಯ ಯೋಜನೆ ಆರಂಭಿಸಲಾಗಿದೆ. ಇದಕ್ಕಾಗಿ … Continue reading *ಕಲಿಕೆಯಿಂದ ದೂರ ಉಳಿದ ಮಕ್ಕಳನ್ನು ಪತ್ತೆ ಹಚ್ಚಿ ಶಾಲೆಗೆ ಸೇರಿಸಿ: ಸಿಎಂ.ಸೂಚನೆ*