ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳ ಆಯ್ಕೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಶಹಾಪುರದ ಮಹಾತ್ಮ ಫುಲೆ ರಸ್ತೆಯಲ್ಲಿರುವ ದೈವಜ್ಞ ಮಹಿಳಾ ಮಂಡಳದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜಶ್ರೀ ಪ್ರದೀಪ್ ವೆರ್ಣೇಕರ, ಕಾರ್ಯದರ್ಶಿಯಾಗಿ ಐಶ್ವರ್ಯ ವೈಭವ್ ವೆರ್ಣೇಕರ್ ಆಯ್ಕೆಯಾಗಿದ್ದಾರೆ.Home add -Advt ಉಪಾಧ್ಯಕ್ಷರಾಗಿ ಮಿಲನ್ ಮದನ್ ಅಣ್ವೇಕರ್, ಉಪ ಕಾರ್ಯದರ್ಶಿಯಾಗಿ ನೇಹಾ ನಾಗೇಂದ್ರ ಪಾವಸ್ಕರ್, ಕೋಶಾಧಿಕಾರಿಯಾಗಿ ಮಂಗಲ್ ಸಂದೀಪ್ ವೆರ್ಣೇಕರ್ ಹಾಗೂ ಉಪ ಖಜಾಂಚಿಯಾಗಿ ಮೇಘನಾ ಮಂಜುನಾಥ ವೆರ್ಣೇಕರ್ ಆಯ್ಕೆಯಾಗಿದ್ದಾರೆ. *ಬೆಳಗಾವಿ : ದೈವಜ್ಞ ಜ್ಯುವೆಲ್ಲರ್ಸ್ ಅಸೋಸಿಯೇಶನ್ ನೂತನ ಪದಾಧಿಕಾರಿಗಳ ಆಯ್ಕೆ*
Copy and paste this URL into your WordPress site to embed
Copy and paste this code into your site to embed