*ಚುನಾವಣೆ ಸಮಯದಲ್ಲೇ ಕಾಂಗ್ರೆಸ್‌ ಕಚೇರಿಗೆ ಬೀಗ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾಗೆ ಕಾಂಗ್ರೆಸ್- ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಆದರೆ ಚುನಾವಣೆ ಸಮಯದಲ್ಲೇ ಕಾಂಗ್ರೆಸ್ ಕಚೇರಿಗೆ ಬೀಗ ಬಿದ್ದಿರುವ ಘಟನೆ ಬಳ್ಳಾರಿ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದಿದೆ.‌ ಹೌದು..ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ ನಿಂದ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಲಾಗಿದೆ ಎನ್ನಾಲಾಗಿದೆ.‌ ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ ನೇಮಕ ಮಾಡಿರುವ ಕಾಂಗ್ರೆಸ್, ಅದರಲ್ಲಿ ಬಳ್ಳಾರಿಯಿಂದ ಮೋಹಮ್ಮದ್ ರಫಿಕ್ ಅವರನ್ನು ಬದಲಾಯಿಸಿ, ಅಲ್ಲಂ ಪ್ರಶಾಂತ್ … Continue reading *ಚುನಾವಣೆ ಸಮಯದಲ್ಲೇ ಕಾಂಗ್ರೆಸ್‌ ಕಚೇರಿಗೆ ಬೀಗ*