Latest

ಕರೆಂಟ್ ಶಾಕ್; ತಾಯಿ, ಇಬ್ಬರು ಮಕ್ಕಳು ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ವಿದ್ಯುತ್ ತಂತಿ ಸ್ಪರ್ಶಗೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿದೆ.

ತಾಯಿ ಶೈಲಮ್ಮ (28), ಮಕ್ಕಳಾದ ಸಾನ್ವಿ(3), ಪವನ್ (2) ಮೃತರು. ಮನೆಯ ಹೊರಗಡೆ ಬಟ್ಟೆ ಒಣಗಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಂಗ್ ಪಿನ್ ಹೆಸರು ಹೇಳಿದ್ರೆ ಸರ್ಕಾರವೇ ಉರುಳುತ್ತೆ; ಹೆಚ್ ಡಿಕೆ ಸ್ಫೋಟಕ ಹೇಳಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button