ಮುಖ್ಯಮಂತ್ರಿಗೆ ಮುಜುಗರ ತಂದ ಪ್ರಸಂಗ: ಕೆಎಎಸ್ ಅಧಿಕಾರಿ ಅಮಾನತು

ಪ್ರಗತಿವಾಹಿನಿಸುದ್ದಿ, ಬೆಂಗಳೂರು: ಕಾವೇರಿ ನದಿಯಿಂದ ನೀರೆತ್ತುವ ಯೋಜನೆಗೆ ಮುಖ್ಯಮಂತ್ರಿಗಳು ಬಟನ್ ಒತ್ತಿದರೂ ಚಾಲೂ ಆಗದೆ ಮುಜುಗರ ತಂದ ಪ್ರಸಂಗದ ಹಿನ್ನೆಲೆಯಲ್ಲಿ ಚೆಸ್ಕಾಂ ಎಂಡಿ, ಕೆಎಎಸ್ ಅಧಿಕಾರಿ ಸಿ.ಎನ್.ಶ್ರೀಧರ ಅವರನ್ನು ಅಮಾನತುಗೊಳಿಸಲಾಗಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿರವರು ಆಗಮಿಸಿ, ಉದ್ಘಾಟನೆ ಕಾರ್ಯ ನೆರವೇರಿಸಿರುತ್ತಾರೆ. ಕಾರ್ಯಕ್ರಮಕ್ಕೆ ‘ಬಟನ್’ ಒತ್ತುವ ಮೂಲಕ ಚಾಲನೆ ನೀಡಿದ್ದು ಅದು … Continue reading ಮುಖ್ಯಮಂತ್ರಿಗೆ ಮುಜುಗರ ತಂದ ಪ್ರಸಂಗ: ಕೆಎಎಸ್ ಅಧಿಕಾರಿ ಅಮಾನತು